Skip to main content

Please note that this site in no longer active. You can browse through the contents.

ಸಾಗುವಳಿ ಕ್ರಮದಲ್ಲಿ ದಾಳಿಂಬೆಯ ದುಂಡಾಣು ಅಂಗಮಾರಿ ರೋಗದ ನಿರ್ವಹಣೆ

ಸಾಗುವಳಿ ಕ್ರಮದಲ್ಲಿ ದುಂಡಾಣು ಅಂಗಮಾರಿ ರೋಗದ ನಿರ್ವಹಣೆ

 ನಾಟಿ ಪೂರ್ವದಲ್ಲಿ ಅನುಸರಿಸಬೇಕಾದ ಕ್ರಮಗಳು

  • ರೋಗ ರಹಿತ ಸಸಿಗಳನ್ನು ನಾಟಿಗೆ ಬಳಸಬೇಕು.
  • ಶಿಫಾರಸ್ಸು ಮಾಡಿದ ಪೋಷಕಾಂಶಗಳ ಜೊತೆಗೆ ಕೊಟ್ಟಿಗೆ ಗೊಬ್ಬರ ಅಥವಾ ಎರೆ ಹುಳುವಿನ ಗೊಬ್ಬರವನ್ನು ಹೆಚ್ಚಾಗಿ ಬಳಸುವದರಿಂದ ಗಿಡದಲ್ಲಿ ರೋಗ ನಿರೋಧಕತೆ ಹೆಚ್ಚಾಗಿ ರೋಗದ ತೀವ್ರತೆಯನ್ನು ಕಡಿಮೆ ಗೊಳಿಸಬಹುದು.

 ಚಾಟನಿ ಪೂರ್ವ ಮತ್ತು ನಂತರದಲ್ಲಿ ಅನುಸರಿಸಬೇಕಾದ ಕ್ರಮಗಳು

  • ದಾಳಿಂಬೆ ತೋಟವನ್ನು ಸ್ವಚ್ಚವಾಗಿಡುವ್ರದು, ರೋಗ ಪೀಡಿತ ಎಲೆ, ಕಾಂಡ ಮತ್ತು ಕಾಯಿಗಳನ್ನು ಕಿತ್ತು ಸುಡಬೇಕು. ಇದರಿಂದ ರೋಗ ಪ್ರಸಾರವನ್ನು ತಡೆಗಟ್ಟಬಹುದು.
  • ದಾಳಿಂಬೆ ಬೆಳೆಯನ್ನು ಹಸ್ತ ಬಹಾರ್‌ (ಸೆಪ್ಟೆಂಬರ್‌ - ಅಕ್ಟೋಬರ್‌)ನಲ್ಲಿ ಚಾಟಿನಿ ಮಾಡಬೇಕು.

  • ಹಣ್ಣುಗಳನ್ನು ತಗೆದ ನಂತರ ಗಿಡಗಳಿಗೆ ಕನಿಷ್ಠ 6 ತಿಂಗಳು ವಿಶ್ರಾಂತಿ ಕೊಡಬೇಕು.
0
Your rating: None